News Karnataka Kannada
Saturday, April 20 2024
Cricket

ಕಲಬುರಗಿ: ವಸತಿ ಶಾಲೆ, ಅಂಗನವಾಡಿ ಹುಳುಕು ಬಹಿರಂಗ..!

06-Jan-2024 ಕಲಬುರಗಿ

ಇಲ್ಲಿರೋದು 250 ಮಕ್ಕಳಾದರೂ ಕನಿಷ್ಠ ಮೂಲ ಸವಲತ್ತಿಗೂ ಬರ. ಮಕ್ಕಳಿಗೆ ಬಳಕೆಗೆ ನೀರಿಲ್ಲ, ಹೀಗಾಗಿ ಇಲ್ಲಿನ ಬಾಲಕ, ಬಾಲಕಿಯರು ಬಹಿರ್ದೆಸೆಗೆ ನಿತ್ಯ ತಂಬಿಗೆ ಹಿಡಿದುಕೊಂಡೇ ಹೊರಗಡೆ ಹೋಗಬೇಕಾದ ದುರ್ವ್ಯವಸ್ಥೆ ಇದೆ. ಇನ್ನು ಕುಡಿವ ನೀರಿಗೂ ತತ್ವಾರ, ಮಕ್ಕಳು ಮಲಗೋ ಕೋಣೆಗಳ ಕಸ ಗುಡಿಸೋರು ಗತಿ ಇಲ್ಲ, ಶೌಚಗೃಹಗಳಿದ್ದರೂ ನೀರಿನ ಅಭಾವದಿಂದ ಯಾವುದೂ ಸ್ವಚ್ಛವಿಲ್ಲ, ಕೆಲವು ಶೌಚಾಲಯಗಳಿಗೆ...

Know More

ಕುಂದಾಪುರ: ಅಪಾರ್ಟ್‌ಮೆಂಟ್‌ ಕೋಣೆಯ ಒಳಗೆ ಸಿಲುಕಿದ ವೃದ್ಧನ ರಕ್ಷಣೆ

20-Mar-2023 ಉಡುಪಿ

ತಾಲೂಕಿನ ಹೆಮ್ಮಾಡಿಯಲ್ಲಿ ಖಾಸಗಿ ಅಪಾರ್ಟ್‍ಮೆಂಟ್ ಒಂದರ 4ನೇ ಮಹಡಿಯಲ್ಲಿರುವ ಕೋಣೆಯಲ್ಲಿ ಸಿಲುಕಿಕೊಂಡಿದ್ದ ಸುಮಾರು 70 ವರ್ಷ ಪ್ರಾಯದ ಮಹಮ್ಮದ್ ಬಿ.ಎಸ್ ಎನ್ನುವ ವೃದ್ಧರನ್ನು ಕುಂದಾಪುರ ಅಗ್ನಿ ಶಾಮಕ ದಳದವರು ರಕ್ಷಣೆ ಮಾಡಿದ ಘಟನೆ ಭಾನುವಾರ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು