ಧ್ವನಿ ಇದ್ದವರು ಮತ್ತು ಶಕ್ತಿ ಉಳ್ಳವರು ಮಾತ್ರ ಸಮಾಜದಲ್ಲಿ ಬೆಳೆಯುವಂತಾಗಿದೆ. ದೀನ ದಲಿತರು, ಬಡವರು, ನಿರ್ಗತಿಕರು ಮತ್ತು ಇತರರೆಲ್ಲರೂ ಬದಿಗೆ ಸರಿಯಲ್ಪಡುತ್ತಿದ್ದಾರೆ. ಈ ಪ್ರಪಂಚ ನಮ್ಮದು. ನಿಮ್ಮದಲ್ಲ. ನಾನೇ ಶ್ರೇಷ್ಠ, ನೀನು ಕನಿಷ್ಠ. ನಾನು ಶ್ರೀಮಂತ, ನೀನು ಬಡವ. ಇದೆಲ್ಲ ನನ್ನದು. ನಿನಗಿಲ್ಲ ಇದರಲ್ಲಿ ಪಾಲು. ಇಂತಹ ವ್ಯವಸ್ಥೆ ವಿಶ್ವದಲ್ಲಿ ಮಾತ್ರವಲ್ಲದೆ ನಮ್ಮ ರಾಷ್ಟ್ರದಲ್ಲೂ ಕಾಣ...
Know MoreGet latest news karnataka updates on your email.