News Karnataka Kannada
Friday, April 19 2024
Cricket
ಕ್ಷಿಪ್ರಕ್ರಾಂತಿ

ಸುಡಾನ್ನಲ್ಲಿ ಕ್ಷಿಪ್ರಕ್ರಾಂತಿ: ಸೆರೆಮನೆಗೆ ಪ್ರಧಾನಿ, ಸಚಿವರು, ಇಂಟರ್ನೆಟ್ ಸೇವೆ ಸ್ಥಗಿತ

26-Oct-2021 ವಿದೇಶ

ಸುಡಾನ್​ನ ಹಂಗಾಮಿ ಪ್ರಧಾನಿ ಹಾಗೂ ಹಲವಾರು ಹಿರಿಯ ಸರ್ಕಾರಿ ಅಧಿಕಾರಿಗಳನ್ನು ಸೋಮವಾರ ಬಂಧಿಸಿ ಸೆರೆಮನೆಗೆ ಕಳುಹಿಸಿದೆ ಎಂದು ಮಾಹಿತಿ ಸಚಿವಾಲಯ ಹೇಳಿದೆ.‌ ಕ್ಷಿಪ್ರಕ್ರಾಂತಿಗೆ ಬೆಂಬಲ ಸೂಚಿಸದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗಿದೆ. ಸಚಿವಾಲಯದ ಫೇಸ್​ಬುಕ್​​ ನೀಡಿರುವ ಮಾಹಿತಿಯ ಪ್ರಕಾರ, ದೇಶದಲ್ಲಿ ಇಂಟರ್ನೆಟ್​ ಹಾಗೂ ದೂರವಾಣಿ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಸುಡಾನ್​ ಪ್ರಧಾನಿ ಅಬ್ದಲ್ಲಾ ಹಮ್​ಡೋಕ್​ ಪ್ರಸ್ತುತ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು