2023 ನವೆಂಬರ್ ತಿಂಗಳಿನಲ್ಲಿ ಗಂಗೊಳ್ಳಿ ಮೀನುಗಾರಿಕಾ ಬಂದರಿನಲ್ಲಿ ನಡೆದ ಬೋಟ್ ಅಗ್ನಿ ಅವಘಡದಿಂದ ಕೋಟ್ಯಾಂತರ ರೂಪಾಯಿ ನಷ್ಟ ಅನುಭವಿಸಿದ ಬೋಟ್ ಮಾಲೀಕರಿಗೆ ರಾಜ್ಯ ಸರ್ಕಾರ 1.75 ಕೋಟಿ ಹಾಗೂ ಶಿರೂರಿನಲ್ಲಿ ಪ್ರವಾಹದಿಂದ ಹಾನಿಗೀಡಾದ ನಾಡದೋಣಿಗಳಿಗೆ ರೂ. 28 ಲಕ್ಷ ಪರಿಹಾರವನ್ನು ಮೀನುಗಾರರ ಸಂಕಷ್ಟ ಪರಿಹಾರನಿಧಿಯ ಮೂಲಕ ಮಂಜೂರು ಮಾಡಿರುವುದಾಗಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ...
Know Moreಉಡುಪಿ ಜಿಲ್ಲೆಯ ತಾಲೂಕಿನ ಪ್ರಮುಖ ಮೀನುಗಾರಿಕಾ ಬಂದರು ಪ್ರದೇಶವಾಗಿರುವ ಗಂಗೊಳ್ಳಿಯಿಂದ ಬೈಂದೂರಿಗೆ ಸಂಪರ್ಕ ವ್ಯವಸ್ಥೆಯನ್ನು ಕಲ್ಪಿಸುವ ಬಸ್ಗಳು ಸಂಚಾರವನ್ನು ಸ್ಥಗಿತಗೊಳಿಸಿದ್ದು ಗಂಗೊಳ್ಳಿಯಿಂದ ಬೈಂದೂರಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸಾರ್ವಜನಿಕರು...
Know Moreಗಂಗೊಳ್ಳಿಯಲ್ಲಿ ಆವರಣವಿಲ್ಲದ ಪಾಳು ಬಿದ್ದ ತೆರೆದ ಬಾವಿಗೆ ಆಕಸ್ಮಿಕವಾಗಿ ಬಿದ್ದ ಗೂಳಿಯನ್ನು ಅಗ್ನಿ ಶಾಮಕದಳ ಸಿಬ್ಬಂದಿ ಮತ್ತು ಗಂಗೊಳ್ಳಿ ಪೊಲೀಸ್ ಠಾಣೆಯ ಸಿಬ್ಬಂದಿಗಳ ಸಹಯೋಗದೊಂದಿಗೆ ಹಿಂದೂ ಜಾಗರಣ ವೇದಿಕೆ ಗಂಗೊಳ್ಳಿ ಮತ್ತು ಸ್ಥಳೀಯ ಮುಸ್ಲಿಂ...
Know Moreಗ್ರಾಮ ಪಂಚಾಯತ್ ಗಂಗೊಳ್ಳಿ, ರೋಟರಿ ಕ್ಲಬ್ ಗಂಗೊಳ್ಳಿ, ರೋರ್ಯಾಕ್ಟ್ ಕ್ಲಬ್ ಗಂಗೊಳ್ಳಿ, ಸೇವಾ ಸಂಗಮ ನಿವೇದಿತಾ ಶಿಶು ಮಂದಿರ ಗಂಗೊಳ್ಳಿ, ಸ.ವಿ ಪದವಿಪೂರ್ವ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ, ಗಂಗೋತ್ರಿ ಸಂಜೀವಿನಿ ಗ್ರಾಮ ಒಕ್ಕೂಟ...
Know MoreGet latest news karnataka updates on your email.