ಬೆಂಗಳೂರು: ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರು ನೇತೃತ್ವದಲ್ಲಿ ನ. 11ರಿಂದ 14ರ ವರೆಗೆ ಹೆಬ್ಬಾಳದ ಗಾಂಧಿ ಕೃಷಿ ವಿಜ್ಞಾನ ಕೇಂದ್ರ (ಜಿ.ಕೆ.ವಿ.ಕೆ.)ದಲ್ಲಿ ಕೃಷಿ ಮೇಳ 2021 ಆಯೋಜಿಸಲಾಗಿದೆ. ಕೃಷಿ, ತೋಟಗಾರಿಕೆ, ರೇಷ್ಮೆ, ಜಲಾನಯನ ಅಭಿವೃದ್ಧಿ, ಅರಣ್ಯ, ಪಶುಸಂಗೋಪನೆ ಮೀನುಗಾರಿಕೆ, ಕೃಷಿ ಮಾರುಕಟ್ಟೆ, ಗ್ರಾಮೀಣಾಭಿವೃದ್ಧಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ನಡೆಯುವ ಈ...
Know MoreGet latest news karnataka updates on your email.