ದೇವರ ಮೇಲಿನ ಭಕ್ತಿ ಮನುಷ್ಯನ ಯೋಚನೆ,ಯೋಜನೆಯನ್ನು ಬದಲಿಸುತ್ತೆ. ದೇವರ ದರುಶನಕ್ಕೆ ಕಠಿಣ ವೃತಾಚರಣೆ ಮಾಡುವವರಿದ್ದಾರೆ. ಇವರೆಲ್ಲರ ನಡುವೆ ಕಳಸದ ಹಿರೇಬೈಲ್ ನ ಶ್ರೇಯಾಂಸ್ ಜೈನ್ ವಿಭಿನ್ನವಾಗಿ ನಿಲ್ಲುತ್ತಾರೆ. ತನ್ನ ಮನೆಯ ಮೊದಲ ಗೀರ್ ಕರುವನ್ನು ಧರ್ಮಸ್ಥಳಕ್ಕೆ ಅರ್ಪಿಸುತ್ತೇನೆಂಬ ಮನದ ಪ್ರಾರ್ಥನೆಯನ್ನು ಎರಡು ವರ್ಷಗಳ ನಂತರ ಬರೋಬ್ಬರಿ 360 ಕಿಲೋಮೀಟರ್ ಗೀರ್ ಎತ್ತು ಜೊತೆ ನಡೆದುಕೊಂಡು ಬಂದು...
Know MoreGet latest news karnataka updates on your email.