ವಿವಿಧ ಬೇಡಿಕೆ ಆಗ್ರಹಿಸಿ ಗುತ್ತಿಗೆ ಆಧಾರಿತ ಪೌರ ಕಾರ್ಮಿಕರ ಪ್ರತಿಭಟನೆ ಹಿನ್ನಲೆಯಲ್ಲಿ ಮಂಗಳೂರು ನಗರದಲ್ಲಿ ಕಸ ವಿಲೇವಾರಿ ಸಮಸ್ಯೆ ೯ನೇ ದಿನಕ್ಕೆ ಮುಂದುವರಿದಿದೆ. ನಗರ ಪ್ರದೇಶದ ಪ್ರಮುಖ ವಾರ್ಡ್ಗಳು ಸೇರಿದಂತೆ ಅಪಾರ್ಟ್ಮೆಂಟ್, ಮನೆ ಸೇರಿದಂತೆ ನಾನಾ ಭಾಗದಲ್ಲಿ ಕಸ ವಿಲೇವಾರಿಯಾಗದೇ ಸಮಸ್ಯೆ ತೀವ್ರವಾಗಿದೆ. ನಾಗರಿಕರು ತಮ್ಮ ಮನೆಯ ಕಸವನ್ನು ರಸ್ತೆಯ ಪಕ್ಕದಲ್ಲಿ ಎಲ್ಲೆಂದರಲ್ಲಿ...
Know MoreGet latest news karnataka updates on your email.