ಗೋಣಿಕೊಪ್ಪ: ಗೋಣಿಕೊಪ್ಪ ದಸರಾ ಆಚರಣೆ ಹಿನ್ನೆಲೆಯಲ್ಲಿ ಕೃಷಿ ವಿಜ್ಞಾನ ಕೇಂದ್ರ ಸಭಾಂಗಣದಲ್ಲಿ ಶಾಸಕ ಕೆ.ಜಿ.ಬೋಪಯ್ಯ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ಕೋವಿಡ್ ನಿಯಂತ್ರಿಸುವ ಸಲುವಾಗಿ ದೇವಿ ಪ್ರತಿಷ್ಠಾಪನೆ ಮತ್ತು ನವರಾತ್ರಿಯಂದು ದೇವಿ ವಿಸರ್ಜನೆ ಮಾಡಲು ಸಭೆಯಲ್ಲಿ ತೀರ್ಮಾನಿಸಲಾಯಿತು. ದಶಮಂಟಪ ಸಮಿತಿಗೆ ತಲಾ ಒಂದೊಂದು ಟ್ರ್ಯಾಕ್ಟರ್ ನಲ್ಲಿ ತೇರಿನ ಮೆರವಣಿಗೆ ನಡೆಸಲು ಅವಕಾಶ ನೀಡಬೇಕೆಂಬ ಒತ್ತಾಯ ಕೇಳಿ...
Know MoreGet latest news karnataka updates on your email.