ಗ್ಯಾನ್ ವಾಪಿ ಮಸೀದಿ ವಿಚಾರವಾಗಿ ಮ್ಯಾಜಿಸ್ಟ್ರೇಟ್ ಕೋರ್ಟ್ ನೀಡಿರುವ ಆದೇಶವನ್ನು ವಿರೋಧಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ "ಗ್ಯಾನ್ ವಾಪಿ ಮಸೀದಿ ವಿರುದ್ಧದ ಷಡ್ಯಂತ್ರವನ್ನು ಸೋಲಿಸೋಣ, 1991ರ ಆರಾಧನಾ ಸ್ಥಳಗಳ ಕಾಯ್ದೆಯನ್ನು ಜಾರಿಗೊಳಿಸೋಣ" ಎಂಬ ಆಗ್ರಹದೊಂದಿಗೆ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕರೆ ನೀಡಿದ್ದು ಇದರ ಭಾಗವಾಗಿ ಎಸ್ ಡಿಪಿಐ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ,...
Know MoreGet latest news karnataka updates on your email.