ಗ್ರಾಮಾಂತರ ಪ್ರದೇಶಗಳನ್ನು ಸೇರಿಸಿಕೊಂಡು ಬೈಂದೂರು ಪಟ್ಟಣ ಪಂಚಾಯತ್ ಅನ್ನು ರಚಿಸಿರುವುದು ಅವೈಜ್ಞಾನಿಕವಾಗಿದೆ,ಹಳ್ಳಿ ಪ್ರದೇಶಗಳು ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ಒಳಪಟ್ಟಿದ್ದರಿಂದ ಜನರಿಗೆ ಅನುಕೂಲಕ್ಕಿಂತ ಅನಾನುಕೂಲವೇ ಹೆಚ್ಚಾಗಿದೆ.ಯಾವುದೇ ಯೋಜನೆಗಳನ್ನು ಜಾರಿಗೊಳಿಸುವಾ ಮೊದಲು ಸಾಧಕ ಬಾಧಕಗಳ ಬಗ್ಗೆ ಚರ್ಚಿಸುವುದು ಅಗತ್ಯ ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ...
Know Moreಕೇಂದ್ರ ಸರಕಾರದ ಮಹತ್ವಕಾಂಕ್ಷಿ ಉದ್ಯೋಗ ಖಾತ್ರಿ ಯೋಜನೆ ಗ್ರಾಮಾಂತರ ಪ್ರದೇಶದ ಜನರಿಗೆ ವರದಾನವಾಗಿದ್ದು ಜನರ ಜೀವನೋಪಾಯೋಗಕ್ಕೆ ಅನುಕೂಲ...
Know MoreGet latest news karnataka updates on your email.