ಜಿಲ್ಲೆಯ ಎಲ್ಲಾ ತಾಲ್ಲೂಕಿನಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಅಭಿವೃದ್ಧಿಗೊಂಡು ಪ್ರಕೃತಿಕ ಪ್ರವಾಸಿ ತಾಣಗಳಾಗಿ ಮಾರ್ಪಟ್ಟು ಗ್ರಾಮೀಣ ಜನರನ್ನ ತನ್ನತ್ತ ಕೈಬೀಸಿ ಕರೆಯುತ್ತಿರುವ ಅಮೃತ ಸರೋವರ ಕೆರೆಗಳ ದಡದ ಮೇಲೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಗ್ರಾಮೀಣಾಭಿವೃದ್ಧಿ ಆಯುಕ್ತಾಲಯದ ನಿರ್ದೇಶನದಂತೆ 9ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ನಿಮಿತ್ತ ಮೇ. 21ರಂದು ಗ್ರಾಮ ಪಂಚಾಯತಿಗಳ ಜನಪ್ರತಿನಿಧಿಗಳು,...
Know Moreಸರ್ಕಾರದ ಯೋಜನೆಗಳು ನಿಯಮ, ನಿಬಂಧನೆಗಳಿಗೆ ಒಳಪಟ್ಟಿರುತ್ತವೆ, ಷರತ್ತುಗಳಿಲ್ಲದೆ ಯಾವುದೇ ಸರ್ಕಾರಿ ಯೋಜನೆ ಜಾರಿಯಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆಯವರು ಶುಕ್ರವಾರ...
Know Moreಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿ ರಾಜ್ ಇಲಾಖೆಯ ಸೇವೆಗಳನ್ನು ತ್ವರಿತವಾಗಿ ಆನಲೈನ್ ಮೂಲಕ ಒದಗಿಸಲು ಬಾಪೂಜಿ ಸೇವಾ ಕೇಂದ್ರ ತಂತ್ರಾಂಶವನ್ನು ಅಭಿವೃದ್ಧಿ ಪಡಿಸಿ, ಅನುಷ್ಠಾನಗೊಳಿಸಲಾಗಿದೆ. ಅದರ ಮುಂದಿನ ಭಾಗವಾಗಿ ಈಗ ಬಾಪೂಜಿ ಸೇವಾ ಕೇಂದ್ರ ತಂತ್ರಾಂಶದ...
Know Moreಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವರಾದ ಕೆ.ಎಸ್. ಈಶ್ವರಪ್ಪ ಅವರು ಏ.3ರ ಭಾನುವಾರ ನಗರದ ಕೆ.ಪಿ.ಟಿ ಮೈದಾನದಲ್ಲಿ ಸ್ವಚ್ಛ ಭಾರತ್ ಮಿಷನ್ ವತಿಯಿಂದ 54 ಘನತ್ಯಾಜ್ಯ ಕಸ ವಿಲೇವಾರಿ ವಾಹನಗಳ ಕೀ...
Know MoreGet latest news karnataka updates on your email.