ಬೆಂಗಳೂರು : ರಾಜ್ಯದಲ್ಲಿನ ಚರ್ಚ್ ಗಳ ಸರ್ವೆ ಕಾರ್ಯಕ್ಕೆ ಮುಂದಾದಂತ ರಾಜ್ಯ ಸರ್ಕಾರದ ಕ್ರಮವನ್ನು ಪ್ರಶ್ನಿಸಿ, ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯೊಂದು ಸಲ್ಲಿಕೆಯಾಗಿದೆ. ಈ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಪೀಠವು ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಮಾಡಿದೆ. ಇಂದು ಪಿಯುಸಿಎಲ್ ಸಂಸ್ಥೆಯು ರಾಜ್ಯ ಹೈಕೋರ್ಟ್ ಗೆ ಸಲ್ಲಿಕೆಯಾಗಿದ್ದಂತ ಚರ್ಚ್ ಗಳ ಸರ್ವೆ ಸಂಬಂಧದ ಕುರಿತಂತ...
Know MoreGet latest news karnataka updates on your email.