ರಾಮನಗರ : ಬಿಜೆಪಿ ಪಕ್ಷದ ವತಿಯಿಂದ ಹಮ್ಮಿಕೊಂಡಿರುವ ಜನಸ್ವರಾಜ್ ಸಮಾವೇಶವು ಶುಕ್ರವಾರ ಮಧ್ಯಾಹ್ನ ಮೂರು ಗಂಟೆಗೆ ಚನ್ನಪಟ್ಟಣ ತಾಲ್ಲೂಕಿನ ಹೊಂಗನೂರು ಗ್ರಾಮದ ಬಳಿ ಇರುವ ಶ್ರೀ ಕೃಷ್ಣ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಹುಲವಾಡಿ ದೇವರಾಜ್ ತಿಳಿಸಿದರು. ಈ ಸಂಬಂಧ ಪತ್ರಿಕೆಯೂಂದಿಗೆ ಮಾತನಾಡಿದ ಅವರು ಸಕಾ೯ಕರಾದ ಜನಪರ ಯೋಜನೆಗಳನ್ನು ಹಾಗೂ...
Know MoreGet latest news karnataka updates on your email.