ಹುಬ್ಬಳ್ಳಿ : ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರನ್ನು ಜಾಗ ನೀಡಿ ಸಾಕಿದ್ದೇನೆ ಎಂದು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ತಿರುಗೇಟು ಹೇಳಿದ್ದಾರೆ. ‘ಜಮೀರ್ ಅಹ್ಮದ್ ಬಸ್ ಚಾಲಕನಾಗಿದ್ದ’ ಎನ್ನುವ ಕುಮಾರಸ್ವಾಮಿ ಹೇಳಿಕೆಗೆ ಅವರು ಈ ರೀತಿ ತಿರುಗೇಟು ನೀಡಿದ್ದಾರೆ. ನಾನು ಬಸ್ ಚಾಲಕನಾಗಿ, ಮಾಲೀಕನೂ ಆಗಿದ್ದೆ. ಆದರೆ, ಅವರ ಹಾಗೆ ಕಸ ಹೊಡೆಯುತ್ತಿರಲಿಲ್ಲ. ಆಗ ಕುಮಾರಸ್ವಾಮಿ...
Know MoreGet latest news karnataka updates on your email.