News Karnataka Kannada
Thursday, April 18 2024
Cricket
ಜಮ್ಮು ಮತ್ತು ಕಾಶ್ಮೀರದಲ್ಲಿ

ಜಮ್ಮು ಮತ್ತು ಕಾಶ್ಮೀರದಲ್ಲಿ ಹೆಚ್ಚುತ್ತಿರುವ ಸಾವಿನ ಸಂಖ್ಯೆ

05-Nov-2021 ಜಮ್ಮು-ಕಾಶ್ಮೀರ

ಶ್ರೀನಗರ, ನ. 05 : ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತ ಶುರುವಾದ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಸಿಬ್ಬಂದಿ, ನಾಗರಿಕರ ಹತ್ಯೆ ಹೆಚ್ಚಾಗಿದೆ ಎನ್ನುವ ಮಾತು ಮತ್ತೊಮ್ಮೆ ಕೇಳಿಬಂದಿದೆ. ಅಕ್ಟೋಬರ್ ತಿಂಗಳಲ್ಲಿ 12 ಭದ್ರತಾ ಸಿಬ್ಬಂದಿಗಳು, 20 ಉಗ್ರರು ಹಾಗೂ 12 ನಾಗರಿಕರು ಹತ್ಯೆಗೀಡಾಗಿದ್ದಾರೆ. ಸೆಪ್ಟೆಂಬರ್ ನಲ್ಲಿ ಮೂವರು ಭದ್ರತಾ ಸಿಬ್ಬಂದಿಗಳು 8 ಮಂದಿ ಉಗ್ರರು,...

Know More

ವೈದ್ಯಕೀಯ ಅಧ್ಯಯನಕ್ಕಾಗಿ ಇನ್ನು ಜಮ್ಮು ಮತ್ತು ಕಾಶ್ಮೀರದ ಯುವಕರು ಪಾಕಿಸ್ತಾನಕ್ಕೆ ಹೋಗಬೇಕಾಗಿಲ್ಲ : ಅಮಿತ್‌ ಶಾ

26-Oct-2021 ಜಮ್ಮು-ಕಾಶ್ಮೀರ

ಶ್ರೀನಗರ, ಅ. 25 : ಜಮ್ಮು ಕಾಶ್ಮೀರದ ಮೂರು ದಿನದ ಪ್ರವಾಸ ಕೈಗೊಂಡಿರುವ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸೋಮವಾರ, “ವೈದ್ಯಕೀಯ ಅಧ್ಯಯನಕ್ಕಾಗಿ ಇನ್ನು ನೀವು ಪಾಕಿಸ್ತಾನಕ್ಕೆ ಹೋಗಬೇಕಾಗಿಲ್ಲ,” ಎಂದು ಜಮ್ಮು ಮತ್ತು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು