ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ, ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯ, ಮಡಿಕೇರಿ ಕೃಷಿ ವಿಸ್ತರಣಾ ಘಟಕ, ಭಾಗಮಂಡಲ ಮತ್ತು ವಿರಾಜಪೇಟೆ ಕೊಡಗು ಪ್ರಗತಿಪರ ಜೇನು ಕೃಷಿಕರ ಸಹಕಾರ ಸಂಘ ಇವರ ಸಹಯೋಗದಲ್ಲಿ ನಗರದ ರಾಜಸೀಟು ಉದ್ಯಾನವನದಲ್ಲಿ ಡಿಸೆಂಬರ್, 24 ಮತ್ತು 25 ರಂದು ‘ಜೇನು ಹಬ್ಬ’ ನಡೆಯಲಿದ್ದು, ಜಿಲ್ಲೆಯ ಜೇನು ಕೃಷಿಕರು, ಸಾರ್ವಜನಿಕರು ಹಾಗೂ ಪ್ರವಾಸಿಗರು...
Know MoreGet latest news karnataka updates on your email.