ಪ್ರಧಾನಮಂತ್ರಿ ನರೇಂದ್ರ ಮೋದಿ ಯವರು ಅಹಲ್ಯಾ ಬಾಯಿ ಹೋಳ್ಕರ್ ಅವರನ್ನು ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ನಿರ್ಲಕ್ಷಿಸಿದ್ದಾರೆ ಎಂಬ ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಭಾರತೀಯ ಜನತಾ ಪಾರ್ಟಿಯ ಮೈಸೂರು ಮಹಾ ನಗರದ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಜೋಗಿಮಂಜು ಅವರು ಮಾಹಿತಿ ಕೊರತೆಯಿಂದ ಆ ರೀತಿ ಹೇಳಿಕೆ ನೀಡಿದ್ದಾರೆಂದು ಸ್ಪಷ್ಟನೆ...
Know MoreGet latest news karnataka updates on your email.