ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಜ್ಯುವೆಲ್ಲರಿಯೊಂದನ್ನು ಕನ್ನ ಕೊರೆದು ದರೋಡೆಗೆ ಸಂಚು ರೂಪಿಸಿದ ಕುಖ್ಯಾತ ಆಂತಾರಾಜ್ಯ ಜ್ಯುವೆಲ್ಲರಿ/ ಬ್ಯಾಂಕ್ ದರೋಡೆ ಯತ್ನಿಸಿದ“ ಸಾಹೇಬ್ ಗಂಜ್ ದರೋಡೆ ಗ್ಯಾಂಗ್ ” ನ 9 ಮಂದಿ ಆರೋಪಿಗಳನ್ನು ಸಿಸಿಬಿ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಇದಲ್ಲದೆ ದರೋಡೆಗಾಗಿ ಸಂಗ್ರಹಿಸಿಟ್ಟಿದ್ದ ವಿವಿಧ ಸಾಮಾಗ್ರಿಗಳನ್ನು ವಶಪಡಿಸಿಕೊಂಡು ಪ್ರಕರಣವನ್ನು ಭೇದಿಸುವಲ್ಲಿ...
Know MoreGet latest news karnataka updates on your email.