ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಇಂದು ಡಾ.ಭಾರತಿ ಶಂಕರ್ ನಾಮಪತ್ರ ಸಲ್ಲಿಸಿದ್ದಾರೆ.ಜೆಡಿಎಸ್ ಪಕ್ಷದ ಕಾರ್ಯಕರ್ತರೊಂದಿಗೆ ನಂಜನಗೂಡು ನಗರದ ತಾಲೂಕು ಪಂಚಾಯಿತಿ ಕಚೇರಿಗೆ ಕುಟುಂಬ ಸಮೇತ ಆಗಮಿಸಿ ವರುಣ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಡಾ. ಭಾರತಿ ಶಂಕರ್ ರವರು ಚುನಾವಣಾ ಅಧಿಕಾರಿ ಗೌರವ ಶೆಟ್ಟಿ ಕುಮಾರ್ ಅವರಿಗೆ ನಾಮ ನಿರ್ದೇಶನ...
Know MoreGet latest news karnataka updates on your email.