ಕಾರ್ಕಳ ವಿಧಾನ ಸಭಾ ಕ್ಷೇತ್ರಕ್ಕೆ ಮಹಿಳಾ ಅಭ್ಯರ್ಥಿಯೋರ್ವರು ಚುನಾವಣಾ ಆಕಾಂಕ್ಷಿಯಾಗಿದ್ದಾರೆ.ಅನಾದಿ ಕಾಲದಿಂದಲೂ ಸತ್ಯ ನಿಷ್ಠೆ ಕೌಶಲ್ಯ ಹಾಗೂ ಗುಡಿ ಕೈಗಾರಿಕೆಗೆ ಪ್ರಸಿದ್ದವಾಗಿರುವ ಕಾರ್ಕಳ ಕ್ಷೇತ್ರವನ್ನು ಮುಂದಿನ ದಿನಗಳಿಗೆ ಆಧುನಿಕತೆಗೆ ಪೂರಕವಾಗುವಂತೆ ಪರಂಪರೆ ಮತ್ತು ಸಂಸ್ಕೃತಿಯನ್ನು ಉಳಿಸಿ ಅಭಿವೃದ್ದಿಪಡಿಸಿ ಮಾದರಿ ಕ್ಷೇತ್ರವನ್ನಾಗಿಸುವುದೇ ನನ್ನ ಕನಸಾಗಿದೆ ಎಂದು ಸಾವಿತ್ರಿ ಸತ್ಯವಾನ್ ಟ್ರಸ್ಟ್ ನ ಸಂಸ್ಥಾಪಕಿ ಡಾ.ಮಮತಾ ಹೆಗ್ಡೆ ಅವರು...
Know MoreGet latest news karnataka updates on your email.