ಮೂಡಬಿದಿರೆ: ತುರ್ತು ಸಮಯದಲ್ಲಿ ಮಾತ್ರ ಇಂಗ್ಲೀಷ್ ಔಷಧಿಗೆ ಮೊರೆಹೋಗಿ ಉಳಿದ ಸಂದರ್ಭದಲ್ಲಿ ಯಾವುದೇ ಅಡ್ಡ ಪರಿಣಾಮ ಬೀರದಿರುವ ನ್ಯಾಚುರೋಪಥಿ ವೈದ್ಯಕೀಯ ಸೇವೆ ಪಡೆಯುವುದು ಆರೋಗ್ಯಕ್ಕೆ ಉತ್ತಮವಾದದ್ದು ಎಂದು ಮಂಗಳೂರಿನ ಬೃಂದಾವನ ನೇಚರ್ ಕ್ಯೂರ್ ಹಾಗೂ ಯೋಗ ಕ್ಲಿನಿಕ್ನ ಹಿರಿಯ ನ್ಯಾಚುರೋಪಥಿ ವೈದ್ಯೆ ಡಾ. ಶಾರದಾ ಬಂಗೇರ ಅವರು ಹೇಳಿದ್ದಾರೆ. ಆಳ್ವಾಸ್ ಕಾಲೇಜಿನ ನ್ಯಾಚುರೋಪಥಿ ಹಾಗೂ ಯೋಗಿಕ್...
Know MoreGet latest news karnataka updates on your email.