ಸಾಹಿತಿ, ಪ್ರಾಧ್ಯಾಪಕ ಡಾ.ಶ್ರೀಧರ ಎಚ್.ಜಿ ಅವರ ಪ್ರಸ್ಥಾನ ಕಾದಂಬರಿ ಲೋಕಾರ್ಪಣೆ ಪುತ್ತೂರು: ಪ್ರತಿಯೊಬ್ಬನ ಜೀವನವೂ ನಿಗದಿತ ಸಮಯದೊಳಗೆ ಆಗಿ ಹೋಗುವುದು ಹೌದಾದರೂ ಅಂತಹ ಜೀವನದಲ್ಲಿ ಸಮಾಜ ಗುರುತಿಸಬಹುದಾದ ಹೆಗ್ಗುರುತನ್ನು ಮೂಡಿಸುವುದು ಸಾಧನೆ ಎನಿಸಿಕೊಳ್ಳುತ್ತದೆ. ಅಂತಹ ನೆಲೆಯಿಂದ ಸಾಹಿತ್ಯವನ್ನೂ ಸಾಧನೆಯ ಮಜಲಾಗಿ ಕಾಣಬಹುದು. ಸಾಹಿತ್ಯದಲ್ಲೂ ಜಲ ಸಾಹಿತ್ಯ, ನೆಲ ಸಾಹಿತ್ಯ, ಪ್ರಾಕೃತಿಕ ಸಾಹಿತ್ಯವೇ ಮೊದಲಾದ ನಾನಾ ಬಗೆಯ...
Know MoreGet latest news karnataka updates on your email.