ಚಿಕ್ಕಮಗಳೂರು: ಪರಿಸರವಾದಿ ಡಿ. ವಿ. ಗಿರೀಶ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಚಿಕ್ಕಮಗಳೂರು ಗ್ರಾಮಾಂತರ ಠಾಣೆ ಪೊಲೀಸರು ಏಳು ಜನರನ್ನು ಬಂಧಿಸಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಕಂಬಿ ಹಳ್ಳಿ ಗ್ರಾಮದಲ್ಲಿ ಗಿರೀಶ್ ಮೇಲೆ ಹಲ್ಲೆ ನಡೆಸಲಾಗಿತ್ತು. ಆಗಸ್ಟ್ 30 ರಂದು ಡಿ. ವಿ. ಗಿರೀಶ್ ಮತ್ತು ತಂಡದ ಮೇಲೆ ಹಲ್ಲೆ ನಡೆಸಿದ್ದರು. ಕಿಡಿಗೇಡಿಗಳು ಹಲ್ಲೆ ಮಾಡಿದ ವಿಡಿಯೋ...
Know MoreGet latest news karnataka updates on your email.