News Karnataka Kannada
Thursday, April 25 2024
ತುಳು ನಾಟಕೋತ್ಸವ ಮಂದಾರ ಪ್ರಶಸ್ತಿ -2022

ಜಿಲ್ಲಾ ಮಟ್ಟದ ತುಳು ನಾಟಕೋತ್ಸವ ಮಂದಾರ ಪ್ರಶಸ್ತಿ -೨೦೨೨ ಕಾರ್ಯಕ್ರಮ

20-Apr-2022 ಮಂಗಳೂರು

ನಾಟಕೋತ್ಸವದ ಸಂಕ್ರಮಣ ಕಾಲದಲ್ಲಿ ನಾವಿದ್ದೇವೆ. ಹೀಗಾಗಿ ಜಿಲ್ಲಾ ಮಟ್ಟದ ಕಲಾವಿದರನ್ನು ತರಿಸಿ ಉಜಿರೆಯಲ್ಲಿ ನಾಟಕೋತ್ಸವ ಆಯೋಜಿಸಿರುವುದು ಪ್ರಶಂಸನೀಯ. ಹಾಸ್ಯಪ್ರಧಾನವಾಗಿದ್ದ ತುಳು ನಾಟಕ ರಂಗವಿಂದು ಸಿನೆಮಾ ಕ್ಷೇತ್ರದಲ್ಲೂ ಬೆಳೆಯುತ್ತಿರುವುದು ಅಭಿನಂದನಾರ್ಹ. ಉಜಿರೆಯಲ್ಲಿ ನಾಟಕ ಪ್ರದರ್ಶನಕ್ಕೂ ಮುಂದಿನ ದಿನಗಳಲ್ಲಿ ವೇದಿಕೆಗೆ ಅವಕಾಶ ಸೃಷ್ಟಿಸುವಲ್ಲಿ ಸಂಪೂರ್ಣ ಸಹಕಾರ ನೀಡುವುದಾಗಿ ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಶರತ್‌ಕೃಷ್ಣ ಪಡುವೆಟ್ನಾಯ...

Know More

ಏ.18 ರಿಂದ ಜಿಲ್ಲಾ ಮಟ್ಟದ ತುಳು ನಾಟಕೋತ್ಸವ ಮಂದಾರ ಪ್ರಶಸ್ತಿ -2022 ಕಾರ್ಯಕ್ರಮ

16-Apr-2022 ಮಂಗಳೂರು

'ಪರಮಪೂಜ್ಯ ಡಾ. ಡಿ.ವೀರೇಂದ್ರ ಹೆಗ್ಗಡೆ ಹಾಗೂ ವಿಜಯ ರಾಘವ ಪಡ್ವೆಟ್ನಾಯರ ಶುಭಾಶೀರ್ವಾದಗಳೊಂದಿಗೆ ಮಂದಾರ ಕಲಾವಿದರು ಉಜಿರೆ ಇವರ ನೇತತ್ವದಲ್ಲಿ ಜಿಲ್ಲಾ ಮಟ್ಟದ ತುಳು ನಾಟಕೋತ್ಸವ ಮಂದಾರ ಪ್ರಶಸ್ತಿ -2022 ಕಾರ್ಯಕ್ರಮ ಉಜಿರೆ ಶಾರದಾ ಮಂಟಪದಲ್ಲಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು