News Karnataka Kannada
Friday, April 26 2024
ತೆಲಂಗಾಣ ಪೊಲೀಸರು

42 ಲಕ್ಷ ವಂಚನೆ ಹಿನ್ನೆಲೆ, ಆರೋಪಿಯನ್ನು ಬಂಧಿಸಿದ ತೆಲಂಗಾಣ ಪೊಲೀಸರು

05-Nov-2021 ಉತ್ತರಕನ್ನಡ

ಶಿರಸಿ : ವ್ಯಕ್ತಿಯ ಗಮನವನ್ನು ಬೇರೆಡೆ ಸೆಳೆದು 42 ಲಕ್ಷ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ತೆಲಂಗಾಣದಲ್ಲಿ ದಾಖಲಾಗಿದ್ದ ದೂರಿನನ್ವಯ ಅಲ್ಲಿನ ಪೊಲೀಸರು ಶಿರಸಿಯಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ಮೊಹಮದ್ ಇಬ್ರಾಹಿಂ ಕಲಬುರ್ಗಿ ಯಾನೆ ರೆಡ್ಡಿ (45) ಎಂಬಾತನಾಗಿದ್ದಾನೆ. ಕಾರ್ ಬ್ರೋಕರ್ ಆಗಿರುವ ಮೊಹಮದ್ ಸ್ಥಳೀಯ ರಾಮನಬೈಲ್ ನಿವಾಸಿ. ಆರೋಪಿಯ ಪತ್ತೆಗೆ ಸಿರಸಿ ಪೊಲೀಸ್ ಡಿವೈಎಸ್ಪಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು