ಜಿಲ್ಲೆಯಾದ್ಯಂತ ಕಳೆದ ಜೂನ್, ಆಗಸ್ಟ್ ಹಾಗೂ ಅಕ್ಟೋಬರ್ ತಿಂಗಳಲ್ಲಿ ತೀವ್ರ ಮಳೆ ಕೊರತೆಯಿಂದಾಗಿ ತೊಗರಿ ಬೆಳೆ ಶೇ.60ಕ್ಕಿಂತ ಅಧಿಕ ಇಳುವರಿ ನಷ್ಟ ಸಂಭವಿಸಿರುವ ಹಿನ್ನೆಲೆಯಲ್ಲಿ ತೊಗರಿ ಬೆಳೆ ವಿಮೆ ಮಾಡಿಸಿದ ರೈತರಿಗೆ ಶೇ.25ರಷ್ಟು ಮಧ್ಯಂತರ ಪರಿಹಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಗುರುವಾರ ಜಿಲ್ಲಾಧಿಕಾರಿ ಬಿ.ಫೌಜಿಯ್ ತರನ್ನುಮ್ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಮಟ್ಟದ ಕುಂದು ಕೊರತೆ ಪರಿಹಾರ ಸಮಿತಿ...
Know Moreಬೀದರ್, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ತೊಗರಿ ಬೆಳೆಗೆ ಆಗಿರುವ ಹಾನಿಯನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ, ರಾಜ್ಯ ಸರ್ಕಾರವು ಪ್ರತಿ ಹೆಕ್ಟೇರ್ ಗೆ 10,000 ರೂ.ಗಳ ಪರಿಹಾರವನ್ನು...
Know Moreಕೃಷಿ ವಿಜ್ಞಾನ ಕೇಂದ್ರ (ಕೆವಿಕೆ)ವು ಪ್ರಸಕ್ತ ಸಾಲಿನ ಕೃಷಿ ವಿಜ್ಞಾನ ಕೇಂದ್ರ (ಕೃಷಿ ವಿಜ್ಞಾನ ಕೇಂದ್ರ)ದ ವತಿಯಿಂದ ಜಿಲ್ಲೆಯ ಇಳಕಲ್ ತಾಲೂಕಿನ ಬೂದಿಹಾಳ್ ಎಸ್.ಕೆ.ಗ್ರಾಮದಲ್ಲಿ ತೊಗರಿ ಬೆಳೆಯ ಕ್ಷೇತ್ರೋತ್ಸವ ಕಾರ್ಯಕ್ರಮ...
Know MoreGet latest news karnataka updates on your email.