News Karnataka Kannada
Friday, March 29 2024
Cricket
ದೇರಳಕಟ್ಟೆ ಜಂಕ್ಷನ್‌

ಮಂಗಳೂರು: ವೈದ್ಯಕೀಯ ನಿರ್ಲಕ್ಷ್ಯಕ್ಕೆ ಕಾಲು ಕಳೆದುಕೊಂಡ ನೌಷಾದ್‌ಗೆ ಪರಿಹಾರ ಒದಗಿಸುವಂತೆ ಆಗ್ರಹ

15-Mar-2023 ಮಂಗಳೂರು

ವೈದ್ಯಕೀಯ ನಿರ್ಲಕ್ಷ್ಯಕ್ಕೆ ಕಾಲು ಕಳೆದುಕೊಂಡ ಕುರ್ನಾಡು ನೌಷಾದ್‌ಗೆ ಪರಿಹಾರ ಒದಗಿಸಬೇಕು. ತಪ್ಪಿತಸ್ಥ ಕೆ.ಎಸ್ ಹೆಗ್ಡೆ ಮೆಡಿಕಲ್ ಕಾಲೇಜು ಆಸ್ಪತ್ರೆಯ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂಬ ಬೇಡಿಕೆ ಮುಂದಿಟ್ಟು ಡಿವೈಎಫ್‌ಐ ದ.ಕ.ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ದೇರಳಕಟ್ಟೆ ಜಂಕ್ಷನ್‌ನಲ್ಲಿ ಸಾಮೂಹಿಕ ಧರಣಿ ಸತ್ಯಾಗ್ರಹ ನಡೆಯಿತು. ಉಳ್ಳಾಲ ತಾಲೂಕು ವ್ಯಾಪ್ತಿಯ ಹಲವಾರು ಸಂಘ ಸಂಸ್ಥೆಗಳ ಯುವಕರು ತಂಡಗಳಾಗಿ ಧರಣಿಯಲ್ಲಿ ಭಾಗಿಗಳಾಗಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು