ದೇವರು, ಗುರುಗಳು ಮತ್ತು ಶಾಸ್ತçದಲ್ಲಿ ದೃಢ ನಂಬಿಕೆ ಇಟ್ಟು ಮನ, ವಚನ, ಕಾಯದಿಂದ ತ್ರಿಕರಣ ಪೂರ್ವಕವಾಗಿ ದಾನ, ಧರ್ಮ ಮತ್ತು ಸೇವೆಯ ಸತ್ಕಾರ್ಯ ಮಾಡಿ ಪುಣ್ಯ ಸಂಚಯ ಮಾಡಿಕೊಳ್ಳಬೇಕು. ಜಪ, ತಪ, ಧ್ಯಾನ, ಸ್ವಾಧ್ಯಾಯದ ಮೂಲಕ ಆತ್ಮನಿಗಂಟಿದ ಸಕಲ ಪಾಪಕರ್ಮಗಳ ಕೊಳೆಯನ್ನು ಕಳೆದಾಗ ಮೋಕ್ಷ ಪ್ರಾಪ್ತಿಯಾಗಿ ಆತ್ಮನೇ ಪರಮಾತ್ಮನಾಗುತ್ತಾನೆ ಎಂದು ಪೂಜ್ಯ ಅಮೋಘಕೀರ್ತಿ ಮುನಿಮಹಾರಾಜರು...
Know MoreGet latest news karnataka updates on your email.