ಇಂದು (ಜ.18) ಎನ್ಟಿಆರ್ ಅವರ 18ನೇ ಪುಣ್ಯಸ್ಮರಣೆ. ಎನ್ಟಿಆರ್ ಘಾಟ್ ಬಳಿ ನಂದಮೂರಿ ಕುಟುಂಬದ ಗಣ್ಯರ ಭಾವಚಿತ್ರಗಳುಳ್ಳ ಫ್ಲೆಕ್ಸ್ ಬ್ಯಾನರ್ಗಳನ್ನು ಅಭಿಮಾನಿಗಳು ಅಳವಡಿಸಿದ್ದರು. ಎನ್ಟಿಆರ್ ಹಾಗೂ ಕಲ್ಯಾಣ್ ರಾಮ್ ಅವರುಗಳು ಬೆಳ್ಳಂಬೆಳಿಗ್ಗೆ ಆಗಮಿಸಿ ಎನ್ಟಿಆರ್ ಸಮಾಧಿಗೆ ನಮಿಸಿ ತೆರಳಿದರು. ಅದಾದ ಬಳಿಕ ತುಸು ತಡವಾಗಿ ಬಂದ ನಂದಮೂರಿ ಬಾಲಕೃಷ್ಣ ಅಲ್ಲಿ ಹಾಕಲಾಗಿದ್ದ ಎನ್ಟಿಆರ್ ಹಾಗೂ ಕಲ್ಯಾಣ್ರಾಮ್ರ...
Know Moreಅಖಂಡ ಚಿತ್ರದ ಮೂಲಕ ನಂದಮೂರಿ ಬಾಲಕೃಷ್ಣ ಮತ್ತೆ ಯಶಸ್ಸಿನ ಹಾದಿಗೆ ಮರಳಿರುವುದು ಗೊತ್ತೇ ಇದೆ. ಮಾಸ್ ಚಿತ್ರಗಳ ನಿರ್ದೇಶಕ ಬೋಯಪಾಟಿ ಶ್ರೀನು ತಮ್ಮದೇ ಆದ ಛಾಪು ಮೂಡಿಸಿ ನಿರ್ದೇಶಿಸಿರುವ ಈ ಚಿತ್ರಕ್ಕೆ ನಂದಮೂರಿ ಅಭಿಮಾನಿಗಳು...
Know MoreGet latest news karnataka updates on your email.