News Karnataka Kannada
Friday, April 26 2024
ನಮನ ಸಲ್ಲಿಕೆ

ಚಿತ್ರ ಪ್ರದರ್ಶಕರಿಂದ ಪುನೀತ್‌ಗೆ ರಾಜ್ಯದ 550ಕ್ಕೂ ಅಧಿಕ ಚಿತ್ರಮಂದಿರಗಳು ನಮನ ಸಲ್ಲಿಕೆ

06-Nov-2021 ಸಾಂಡಲ್ ವುಡ್

ಬೆಂಗಳೂರು, ನ 6: ಕನ್ನಡ ನಟ ಪುನೀತ್ ರಾಜಕುಮಾರ್ ಅಕಾಲಿಕ ನಿಧನದಿಂದ ಇಡೀ ಭಾರತ ಚಿತ್ರರಂಗ ಕಂಬನಿ ಮಿಡಿದಿತ್ತು. ಚಿತ್ರರಂಗದ ವತಿಯಿಂದ ಪುನೀತ್​ ರಾಜ್‌ಕುಮಾರ್‌ಗೆ ನಮನ ಸಲ್ಲಿಸುವ ಹಲವು ಕಾರ್ಯಕ್ರಮಗಳೂ ನಡೆದಿವೆ. ಇದೇ ಮಾದರಿಯಲ್ಲಿ ಸ್ಯಾಂಡಲ್‌ವುಡ್ ಅಪ್ಪುಗೆ ಶ್ರದ್ಧಾಂಜಲಿ ಸಲ್ಲಿಸಲು ಚಿತ್ರ ಪ್ರದರ್ಶಕರ ವಲಯ ಸಿದ್ಧತೆ ನಡೆಸಿದೆ. ಈ ಬಗ್ಗೆ ಮಾತನಾಡಿರುವ ಪ್ರದರ್ಶಕರ ವಲಯದ ಅಧ್ಯಕ್ಷ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು