ಬೆಂಗಳೂರು, ನ 6: ಕನ್ನಡ ನಟ ಪುನೀತ್ ರಾಜಕುಮಾರ್ ಅಕಾಲಿಕ ನಿಧನದಿಂದ ಇಡೀ ಭಾರತ ಚಿತ್ರರಂಗ ಕಂಬನಿ ಮಿಡಿದಿತ್ತು. ಚಿತ್ರರಂಗದ ವತಿಯಿಂದ ಪುನೀತ್ ರಾಜ್ಕುಮಾರ್ಗೆ ನಮನ ಸಲ್ಲಿಸುವ ಹಲವು ಕಾರ್ಯಕ್ರಮಗಳೂ ನಡೆದಿವೆ. ಇದೇ ಮಾದರಿಯಲ್ಲಿ ಸ್ಯಾಂಡಲ್ವುಡ್ ಅಪ್ಪುಗೆ ಶ್ರದ್ಧಾಂಜಲಿ ಸಲ್ಲಿಸಲು ಚಿತ್ರ ಪ್ರದರ್ಶಕರ ವಲಯ ಸಿದ್ಧತೆ ನಡೆಸಿದೆ. ಈ ಬಗ್ಗೆ ಮಾತನಾಡಿರುವ ಪ್ರದರ್ಶಕರ ವಲಯದ ಅಧ್ಯಕ್ಷ...
Know MoreGet latest news karnataka updates on your email.