ಹಿಜಾಬ್ನಿಂದ ಆರಂಭಗೊಂಡ ಗದ್ದಲ ದೇಶವ್ಯಾಪಿ ಹರಡಿ ಕೋಲಾಹಲವನ್ನೇ ಸೃಷ್ಟಿಸಿದೆ. ಇದೀಗ ಹೈದರಾಬಾದ್ನ ಕೆವಿ ರಂಗಣ್ಣ ರೆಡ್ಡಿ ಮಹಿಳಾ ಪದವಿ ಕಾಲೇಜಿನಲ್ಲಿ ಮತ್ತೇ ಧರ್ಮ ದಂಗಲ್ ಜೋರಾಗುತ್ತಿದೆ. ಕಾಲೇಜಿನಲ್ಲಿ ನಮಾಜ್ಗೆ ಕಾಲೇಜು ಆಡಳಿತ ಮಂಡಳಿ ನಿರಾಕರಿಸಿದೆ. ಇದು ಮುಸ್ಲಿಮ್ ವಿದ್ಯಾರ್ಥಿನಿಯರನ್ನು ಕೆರಳಿಸಿದೆ. ಹೀಗಾಗಿ ಮುಸ್ಲಿಮ್ ವಿದ್ಯಾರ್ಥಿನಿಯರು ಕಾಲೇಜು ವಿರುದ್ದ ಭಾರಿ ಪ್ರತಿಭಟನೆ...
Know Moreಇಲ್ಲಿನ ಖಾಸಗಿ ಶಾಲೆಯೊಂದು ಜಾಗೃತಿ ಕಾರ್ಯಕ್ರಮದ ಭಾಗವಾಗಿ ಹಿಂದೂ ವಿದ್ಯಾರ್ಥಿಗಳನ್ನು ನಮಾಜ್ ಮಾಡಲು ಹೇಳಿದೆ ಎಂದು ಆರೋಪಿಸಿ, ಮಂಗಳವಾರ ಸಂಘ ಪರಿವಾರದ ಕಾರ್ಯಕರ್ತರ ಪ್ರತಿಭಟನೆ ನಡೆಸಿ, ಶಿಕ್ಷಕರನ್ನು ಥಳಿಸಿದ ಘಟನೆ ನಡೆದಿದೆ ಎಂದು ಎಂದು...
Know Moreಆಜಾನ್ ನಂತರ ಈಗ ರಸ್ತೆಯಲ್ಲಿ ನಮಾಜ್ ಮಾಡುವಂತಿಲ್ಲ ಎಂಬ ಕಟ್ಟಪ್ಪಣೆಯನ್ನುಸಿಎಂ ಯೋಗಿ ಹೊರಡಿಸಿದ್ದಾರೆ. ಇತ್ತೀಚೆಗಷ್ಟೇ ಲೌಡ್ಸ್ಪೀಕರ್ ಬಗ್ಗೆ ಕ್ರಮ ಕೈಗೊಂಡಿದ್ದ ಅವರು ಇದೀಗ ನಮಾಜ್ನ್ನು ಕಂಡ ಕಂಡಲ್ಲಿ ಮಾಡುವಂತಿಲ್ಲ ಎಂದು...
Know MoreGet latest news karnataka updates on your email.