ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ ಗುರುವಾಯನಕೆರೆ ಮಡಂತ್ಯಾರು ವಲಯದ ಹಿರಿಯ ಪ್ರಾಥಮಿಕ ಶಾಲೆ ಮಚ್ಚಿನ ಶಾಲೆಯಲ್ಲಿ ವಿಪತ್ತು ತಂಡದ ಸ್ವಯಂ ಸೇವಕರು ಒಕ್ಕೂಟದ ಸದಸ್ಯರು ಸೇರಿ ಶ್ರಮದಾನದ ಮೂಲಕ ಶಾಲಾ ಕೈತೋಟ ನಿರ್ಮಾಣಮಾಡಿ ಬೆಂಡೆ,ಹೀರೆಕಾಯಿ, ಸಿಹಿ ಕುಂಬಳ ಕಾಯಿ ವಿವಿಧ ಜಾತಿಯ ತರಕಾರಿ ಬೀಜವನ್ನು ಬಿತ್ತನೇ ಮಾಡಲಾಯಿತ್ತು ಹಾಗೆಯೇ, ಪರಿಸರ ಗಿಡ...
Know Moreಅಭಿವೃದ್ಧಿ ಕಾರ್ಯಗಳಿಗೆ ಮರಗಳನ್ನು ತೆರವು ಮಾಡಿದರೆ ಅದರ ಹತ್ತು ಪಟ್ಟು ಗಿಡಗಳನ್ನು ನೆಡಬೇಕು ಎಂದು ಅರಣ್ಯ ಇಲಾಖೆಯ ನಿರ್ದೇಶನವಿದ್ದು, ಅದರಂತೆ ಬಿ.ಸಿ.ರೋಡು-ಪುಂಜಾಲಕಟ್ಟೆ ಹೆದ್ದಾರಿ ಅಭಿವೃದ್ಧಿಗಾಗಿ ತೆರವುಗೊಂಡ ಮರಗಳಿಗೆ ಪರ್ಯಾಯವಾಗಿ ಬಂಟ್ವಾಳ ಅರಣ್ಯ ಇಲಾಖೆಯು ಸೇವಾ...
Know Moreದ.ಕ.ಜಿ.ಪಂ., ಬಂಟ್ವಾಳ ಕೃಷಿ ಇಲಾಖೆಯ ಸಹಯೋಗದೊಂದಿಗೆ ಪೊಳಲಿ ದೇವಳದ ಚೆಂಡಿನ ಗದ್ದೆಯಲ್ಲಿ ಯಾಂತ್ರೀಕೃತ ಭತ್ತದ ನಾಟಿ ಕಾರ್ಯಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಚಾಲನೆ...
Know MoreGet latest news karnataka updates on your email.