ಜೇಸಿಐ ಸಂಸ್ಥೆಯಲ್ಲಿ ಸಾಧನೆ ಮಾಡಿದ ಜೇಸಿಗಳು ನಿಷ್ಕ್ರಿಯರಾಗದೆ ಅಂತರಾಷ್ಟ್ರೀಯ ಸೀನಿಯರ್ ಛೇಂಬರ್ ಇಂಟರ್ ನ್ಯಾಶನಲ್ ಸಂಸ್ಥೆಯಲ್ಲಿ ಸೇವಾಕಾರ್ಯಗಳನ್ನು ಮುಂದುವರಿಸಬೇಕು. ಹಿರಿಯ ನಾಗರಿಕರಾಗಿ ಸಮಾಜಕ್ಕೆ ಮಾರ್ಗದರ್ಶನ ಮಾಡುವ ಮೂಲಕ ಕ್ರಿಯಾಶೀಲರಾಗಬೇಕು ಎಂದು ಎಸ್.ಸಿ.ಐ ಸಂಸ್ಥೆಯ ರಾಷ್ಟ್ರಧ್ಯಕ್ಷ ಕೇದಿಗೆ ಅರವಿಂದ ರಾವ್ ಹೇಳಿದರು. ಅವರು ಬಿ.ಸಿ.ರೋಡಿನ ಪದ್ಮಾಕಾಂಪ್ಲೆಕ್ಸ್ನಲ್ಲಿ ಶನಿವಾರ ಹಿರಿಯಜೇಸಿಗಳ ಬಂಟ್ವಾಳ ನೇತ್ರಾವತಿ ಸಂಗಮ ನೂತನ ಘಟಕವನ್ನು ಉದ್ಘಾಟಿಸಿ...
Know MoreGet latest news karnataka updates on your email.