ತಾಲೂಕಿನ ಕಸಬಾ ಹೊಬಳಿ ದಿಂಡಗೂರು ಗ್ರಾಮ ಪಂಚಾಯಿತಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ಸಾರ್ವಜನಿಕರು ಧರಣಿ ನಡೆಸಿದರು. ಧರಣಿಯನ್ನು ಉದ್ದೇಶಿಸಿ ಜೋಗಿಪುರ ನಂದನ್ ಮಾತನಾಡಿ, ಗ್ರಾಮ ಪಂಚಾಯಿತಿ ಬಾಗಿಲು ತೆರೆಯುವ ಅಧಿಕಾರಿಗಳು ಕಚೇರಿಯಲ್ಲಿ ಕುಳಿತು ಕೆಲಸ ಮಾಡುತ್ತಿಲ್ಲ, ಬೆಳಗ್ಗೆ ೧೨ ಗಂಟೆಗೆ ಕಚೇರಿಗೆ ಆಗಮಿಸಿದ್ಧೇನೆ, ಸಂಜೆ ೪ ಗಂಟೆಯಾದರು ಇತ್ತು ಅಧಿಕಾರಿಗಳು ಸುಳಿದಿಲ್ಲ, ಇನ್ನು ಸಿಬ್ಬಂದಿಗಳು ಕಚೇರಿಯಲ್ಲಿ...
Know MoreGet latest news karnataka updates on your email.