ಎನ್.ಐ.ಎ. ತಂಡಕ್ಕೆ ಬೆಂಗಾವಲು ವಾಹನವಾಗಿ ಸಾಗುತ್ತಿದ್ದ ಪೊಲೀಸ್ ಜೀಪ್ ಡಿಕ್ಕಿಯಾಗಿ ಮೃತಪಟ್ಟ ಬೈಕ್ ಸವಾರ, ಆರ್ಲಪದವಿನ ಪಾಣಾಜೆ ಸಿಎ ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮಣ್ ನಾಯ್ಕ್ (48) ಅವರ ಮೃತದೇಹದ ಅಂತಿಮ ದರ್ಶನ ಪಾಣಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆವರಣದಲ್ಲಿ ನಡೆಯಿತು. ಬಳಿಕ ಸ್ವಗೃಹ ಕೋಟೆಯಲ್ಲಿ ಅಂತಿಮ ವಿಧಿವಿಧಾನಗಳೊಂದಿಗೆ ಅಂತ್ಯಕ್ರಿಯೆ...
Know Moreನಿಯಂತ್ರಣ ತಪ್ಪಿದ ಪೊಲೀಸ್ ಜೀಪ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಪೊಲೀಸ್ ಗಾಯಗೂಂಡ ಘಟನೆ ಇಂದು ಮುಂಜಾನೆ ವಿದ್ಯಾನಗರ ಪಾರೆ ಕಟ್ಟೆಯಲ್ಲಿ...
Know MoreGet latest news karnataka updates on your email.