News Karnataka Kannada
Tuesday, April 23 2024
Cricket
ಪೋಕ್ಸೋ ಆರೋಪಿ

ನ್ಯಾಯಾಲಯದ ಆರನೇ ಮಹಡಿಯಿಂದ ಹಾರಿ ಪೋಕ್ಸೋ ಆರೋಪಿ ಆತ್ಮಹತ್ಯೆ

31-Aug-2021 ಮಂಗಳೂರು

ಮಂಗಳೂರು : ಮಂಗಳೂರಿನ ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ ಉಳ್ಳಾಲದ ಕಿನ್ಯಾ ನಿವಾಸಿ ರವಿರಾಜ್ (31) ಇವರು ಪೋಕ್ಸೋ ಆರೋಪಿ ನ್ಯಾಯಾಲಯದ ಆರನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಡಿದ ಮತ್ತಿನಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಅನ್ನೋ ಆರೋಪದ ಮೇಲೆ ಆಗಸ್ಟ್ 30 ರಂದು ಪ್ರೋಕ್ಸೋ ಪ್ರಕರಣದಡಿ ಬಂಧಿತನಾಗಿದ್ದರು. ಇಂದು ಪೋಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸುವ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು