ಬದುಕಿನಲ್ಲಿ ನೆಮ್ಮದಿಯ ಜೀವನ ಕಾಣಲು ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಸಾಧ್ಯ. ದೇವರು ಪ್ರತಿಯೊಬ್ಬರಿಗೂ ಅವಕಾಶವನ್ನು ಕೊಟ್ಟಿದ್ದಾನೆ ಅದನ್ನು ಬಳಸಿಕೊಳ್ಳುವ ರೀತಿಯಲ್ಲಿ ಅವನ ಯಶಸ್ಸು ಕಾಣುತ್ತದೆ. ವಿದ್ಯಾರ್ಥಿಗಳು ಶಿಕ್ಷಣವನ್ನು ಶಿಕ್ಷೆ ಎಂದು ಭಾವಿಸಬಾರದು ಶಿಕ್ಷಣ ಎಂಬುದು ಪ್ರತಿಭೆಯನ್ನು ಹೊರತರುವ ಸಾಧನವಾಗಿದೆ. ರತ್ನಮಾನಸಲ್ಲಿ ಸಂಸ್ಕಾರ ಮತ್ತು ಸಂಸ್ಕೃತಿ ಬೆಳೆಸುವ ಶಿಕ್ಷಣ ಸಿಗುತ್ತಿದ್ದು ಇಲ್ಲಿ ಅವಕಾಶ ಪಡೆದ ವಿದ್ಯಾರ್ಥಿಗಳು ಭಾಗ್ಯವಂತರು...
Know MoreGet latest news karnataka updates on your email.