ಪ್ರಧಾನಿ ನರೇಂದ್ರ ಮೋದಿಯವರು ದೇಶಾದ್ಯಂತ ಆರೋಗ್ಯ ಮೂಲಸೌಕರ್ಯ ಬಲಪಡಿಸಲು 64,180 ಕೋಟಿ ಮೌಲ್ಯದ ಪ್ರಧಾನ ಮಂತ್ರಿ ಆತ್ಮನಿರ್ಭರ್ ಸ್ವಸ್ತ ಭಾರತ್ ಯೋಜನೆಗೆ ಇಂದು ಚಾಲನೆ ನೀಡಲಿದ್ದಾರೆ. ವಾರಣಾಸಿಯಿಂದ ಯೋಜನೆ ಉದ್ಘಾನಟೆಯಾಗಲಿದ್ದು, ಸಿದ್ಧಾರ್ಥ್ ನಗರದಲ್ಲಿ ಒಂಬತ್ತು ಹೊಸ ವೈದ್ಯಕೀಯ ಕಾಲೇಜುಗಳನ್ನು ಅವರು ಉದ್ಘಾಟಿಸಲಿದ್ದಾರೆ. ದೇಶಾದ್ಯಂತ ಆರೋಗ್ಯ ಮೂಲಸೌಕರ್ಯವನ್ನು ಬಲಪಡಿಸುವ ಅತಿದೊಡ್ಡ ಪ್ಯಾನ್ ಇಂಡಿಯಾ ಯೋಜನೆಗಳಲ್ಲಿ ಇದೂ ಒಂದಾಗಿದೆ....
Know MoreGet latest news karnataka updates on your email.