ಶಿವರಾಜ್ ಕುಮಾರ್ ಮತ್ತು ಪ್ರಭುದೇವ ಒಟ್ಟಾಗಿ ನಟಿಸುತ್ತಿರುವ ಕರಟಕ ದಮನಕ ಸಿನಿಮಾದ ಹೊಸ ಪೋಸ್ಟರ್ ಬಿಡುಗಡೆಯಾಗಿದೆ. ಯೋಗರಾಜ್ ಭಟ್ ನಿರ್ದೇಶಿಸುತ್ತಿರುವ ಈ ಸಿನಿಮಾದ ವಿಶಿಷ್ಟ ಪೋಸ್ಟರ್ ಬಿಡುಗಡೆಯಾಗಿದ್ದು, ಪೋಸ್ಟರ್ ನಲ್ಲಿ ಶಿವಣ್ಣ ಮತ್ತು ಪ್ರಭುದೇವ ಇಬ್ಬರೂ ಜೊತೆಯಾಗಿದ್ದಾರೆ. ಆದರೆ 'ಎರಡೂ ನರಿಗಳು ದೂರವಿದ್ದಷ್ಟು ಹುಷಾರಾಗಿರ್ತೀರ' ಎನ್ನುವ ಅಡಿಬರಹ ಎಲ್ಲರ ಗಮನ...
Know Moreವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದ ಎರಡನೇ ಅತಿಥಿಯಾಗಿ ಭಾರತದ ಮೈಕೆಲ್ ಜಾಕ್ಸನ್ ಪ್ರಭುದೇವ ಆಗಮಿಸಲಿದ್ದಾರೆ. ಈ ಎಪಿಸೋಡ್ನ ಶೂಟಿಂಗ್ ಈಗಾಗಲೇ ಪೂರ್ಣಗೊಂಡಿದ್ದು, ವೀಕೆಂಡ್ನಲ್ಲಿ ಎಪಿಸೋಡ್ ಪ್ರಸಾರ ಕಾಣಲಿದೆ. ಈ ಬಗ್ಗೆ ಝೀ ಕನ್ನಡ ಮಾಹಿತಿ...
Know Moreಸ್ಯಾಂಡಲ್ ವುಡ್: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನದಿಂದ ಇಡೀ ಭಾರತೀಯ ಚಿತ್ರರಂಗವೇ ದಿಗ್ಭ್ರಾಂತಗೊಂಡಿದ್ದು, ಕನ್ನಡ ಚಿತ್ರರಂಗ ಮಾತ್ರವಲ್ಲ, ಟಾಲಿವುಡ್, ಕಾಲಿವುಡ್, ಮಾಲಿವುಡ್ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ. ಬೆಂಗಳೂರಿನ ಕಂಠೀರವ ಸ್ಟೇಡಿಯಂ...
Know Moreಸ್ಯಾಂಡಲ್ ವುಡ್ ನಟ ಪುನೀತ್ ರಾಜಕುಮಾರ್ ಅಂತಿಮ ದರ್ಶನಕ್ಕೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ವ್ಯವಸ್ಥೆ ಮಾಡಲಾಗಿದ್ದು, ತೆಲುಗು ನಟ ಬಾಲಕೃಷ್ಣ, ಪ್ರಭುದೇವ ಪುನೀತ್ ಗೆ ಅಂತಿಮ ವಿದಾಯ ಹೇಳಿದ್ದಾರೆ. ಇಂದು ಹೈದರಾಬಾದ್ ನಿಂದ ಬೆಂಗಳೂರಿಗೆ...
Know MoreGet latest news karnataka updates on your email.