ಶಿರಸಿ : ವ್ಯಕ್ತಿಯ ಗಮನವನ್ನು ಬೇರೆಡೆ ಸೆಳೆದು 42 ಲಕ್ಷ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ತೆಲಂಗಾಣದಲ್ಲಿ ದಾಖಲಾಗಿದ್ದ ದೂರಿನನ್ವಯ ಅಲ್ಲಿನ ಪೊಲೀಸರು ಶಿರಸಿಯಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ಮೊಹಮದ್ ಇಬ್ರಾಹಿಂ ಕಲಬುರ್ಗಿ ಯಾನೆ ರೆಡ್ಡಿ (45) ಎಂಬಾತನಾಗಿದ್ದಾನೆ. ಕಾರ್ ಬ್ರೋಕರ್ ಆಗಿರುವ ಮೊಹಮದ್ ಸ್ಥಳೀಯ ರಾಮನಬೈಲ್ ನಿವಾಸಿ. ಆರೋಪಿಯ ಪತ್ತೆಗೆ ಸಿರಸಿ ಪೊಲೀಸ್ ಡಿವೈಎಸ್ಪಿ...
Know MoreGet latest news karnataka updates on your email.