ಇಂದು ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದಂತ ಕಂದಾಯ ಸಚಿವ ಆರ್ ಅಶೋಕ್ ( Revenue Minister R Ashok ) ಅವರು, ಈ ಮೊದಲು ಬೆಳೆ ಪರಿಹಾರವನ್ನು ಮೂರು ತಿಂಗಳಿಗೊಮ್ಮೆ ವಿತರಿಸಲಾಗುತ್ತಿತ್ತು. ಈ ಕ್ರಮವನ್ನದಲ್ಲಿ ಬದಲಾವಣೆ ಮಾಡಲಾಗಿದ್ದು, ಈಗ ಎರಡು ಮೂರು ದಿನಕ್ಕೆ ಒಮ್ಮೆ ತಂತ್ರಾಂಶದಲ್ಲಿ ನಮೂದಿಸಿ ಪರಿಹಾರ ಬಿಡುಗಡೆ ಮಾಡಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ...
Know MoreGet latest news karnataka updates on your email.