ಬೆಳೆ ಹಾನಿ ಸಮೀಕ್ಷೆಯನ್ನು ತ್ವರಿತವಾಗಿ ನಡೆಸಿ ವರದಿ ಸಲ್ಲಿಸಬೇಕು. ಜಿಲ್ಲಾಧಿಕಾರಿಗಳು ಮುಂಚೂಣಿಯ ಲ್ಲಿದ್ದು ಸಮೀಕ್ಷೆ ನಡೆಸಬೇಕು. ಸ್ಥಳ ಪರಿಶೀಲನೆ ಕೈಗೊಂಡು ಯಾವ ತಾಲೂಕು, ಗ್ರಾಮಗಳಲ್ಲಿ ನಷ್ಟ ಉಂಟಾಗಿದೆ ಎಂಬ ಬಗ್ಗೆ ಸಮೀಕ್ಷೆ ನಡೆಸಿ ಅಂಕಿಅಂಶ ಸಹಿತ ಮಾಹಿತಿ ನೀಡಬೇಕು. ಜತೆಗೆ ಎಸ್ಡಿಆರ್ಎಫ್ನ ಎರಡು ಹೆಚ್ಚುವರಿ ಕಂಪೆನಿಗಳನ್ನು ಸ್ಥಾಪಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...
Know MoreGet latest news karnataka updates on your email.