ರಾಜ್ಯದ ಕರಾವಳಿ ತೀರದ ಜಿಲ್ಲೆಗಳಲ್ಲಿ ಉದ್ದಿಮೆಗಳ ಬೆಳವಣಿಗೆಯನ್ನು ಉತ್ತೇಜಿಸಲು ನಗರದಲ್ಲಿ 2 ಲಕ್ಷ ಚದರ ಅಡಿ ವಿಸ್ತಾರದ 'ಮಂಗಳೂರು ಇನ್ನೋವೇಶನ್ ಹಬ್' ಸ್ಥಾಪಿಸಲಾಗುವುದು. ಕಿಯೋನಿಕ್ಸ್ ಮೂಲಕ ಇದನ್ನು ನಿರ್ಮಿಸಲಾಗುವುದು. ಜತೆಗೆ ಮಂಗಳೂರು ಔದ್ಯಮಿಕ ಕ್ಲಸ್ಟರ್ ಗೆ 25 ಕೋಟಿ ರೂಪಾಯಿಗಳ ಬೀಜನಿಧಿ ಕೊಡಲಾಗಿದೆ ಎಂದು ಐಟಿ-ಬಿಟಿ ಸಚಿವ ಡಾ. ಸಿ ಎನ್. ಅಶ್ವತ್ಥ ನಾರಾಯಣ ಅವರು...
Know MoreGet latest news karnataka updates on your email.