ಮೈಸೂರು ಜಿಲ್ಲೆಗೆ ಸೇರಿದ ಐತಿಹಾಸಿಕ ಕ್ಷೇತ್ರ ತಲಕಾಡು ಬಳಿಯಿರುವ ಮುಡುಕುತೊರೆ ನಿಸರ್ಗ ಸೌಂದರ್ಯದ ನಲೆವೀಡು. ಇಲ್ಲಿಗೆ ತೆರಳಿದವರ ಕಣ್ಣಿಗೆ ವಿಶಾಲವಾಗಿ ಹರಿಯುವ ಕಾವೇರಿ ನದಿ. ಸುತ್ತ ಮುತ್ತ ಹಸಿರಿನಿಂದ ಕಂಗೊಳಿಸುವ ನಿಸರ್ಗ. ಬೆಟ್ಟದ ಮೇಲೆ ಭವ್ಯ ಮಲ್ಲಿಕಾರ್ಜುನ ಸ್ವಾಮಿ ದೇಗುಲನ್ನೊಳಗೊಂಡ ಪ್ರಾಕೃತಿಕ ಸೌಂದರ್ಯ ಕಣ್ಣಿಗೆ ರಾಚುತ್ತದೆ. ಹಾಗಾಗಿಯೇ ಆಸ್ತಿಕ, ನಾಸ್ತಿಕರೆನ್ನದೆ ಎಲ್ಲರೂ ಈ ತಾಣಕ್ಕೆ ಆಗಮಿಸಿ, ಇಲ್ಲಿನ ನಿಸರ್ಗ...
Know MoreGet latest news karnataka updates on your email.