News Karnataka Kannada
Tuesday, April 16 2024
Cricket
ಮಹಮ್ಮದ್ ಹ್ಯಾರೀಸ್ ನಲಪ್ಪಾಡ್

ಕೋಮುವಾದಿ ಬಿಜೆಪಿ-ಆರೆಸ್ಸೆಸ್ನಿಂದ ಸಮಾಜ ಒಡೆಯುವ ಕೆಲಸ; ಮಹಮ್ಮದ್ ಹ್ಯಾರೀಸ್ ನಲಪ್ಪಾಡ್

31-Mar-2022 ಮಂಗಳೂರು

ಇವತ್ತು ಇಡೀ ಕರ್ನಾಟಕದಲ್ಲಿ ಕನ್ನಡಿಗರನ್ನು, ಭಾರತೀಯರನ್ನು ಒಡೆದು ಬೇರೆ ಬೇರೆ ಮಾಡುವ ಕೆಲಸವನ್ನು ಕೋಮುವಾದಿ ಬಿಜೆಪಿ, ಆರೆಸ್ಸೆಸ್ ಮಾಡುತ್ತಿದೆ. ನಾವು ಸಂವಿಧಾನವನ್ನು ಗೌರವಿಸುವವರಾಗಿದ್ದು, ಕ್ರಿಶ್ಚಿಯನರಿಗೆ ಬೈಬಲ್, ಮುಸ್ಲಿಮರಿಗೆ ಕುರಾನ್, ಹಿಂದೂಗಳಿಗೆ ಭಗವದ್ಗೀತೆಯೇ ಸಂವಿಧಾನವಾಗಿದ್ದು, ನಾವೆಲ್ಲರೂ ಒಂದಾಗಿ ಕೋಮುವಾದಿಗಳಿಗೆ ನಮ್ಮ ಶಕ್ತಿಯನ್ನು ತೋರಿಸಬೇಕಾಗಿದೆ ಎಂದು ರಾಜ್ಯ ಯುವಕ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಹ್ಯಾರೀಸ್ ನಲಪ್ಪಾಡ್ ಅವರು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು