ಚಿತ್ರದುರ್ಗ: ಭರಮಸಾಗರ ಒಂದು ಸಾವಿರ ಎಕರೆ ವಿಸ್ತೀರ್ಣದ ದೊಡ್ಡಕೆರೆಯ ನಿರ್ಮಾತೃ ಬಿಚ್ಚುಗತ್ತಿ ಭರಮಣ್ಣ ನಾಯಕ ಹಾಗೂ ಒಣಗಿದ್ದ ಕೆರೆಗೆ ನೀರು ಹರಿಸಿದ ಭಗೀರಥರಾದ ಡಾ.ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರನ್ನು ನಾವು ಸದಾ ಸ್ಮರಿಸಬೇಕು ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಚಿತ್ರದುರ್ಗ ಜಿಲ್ಲೆ ಮಳೆಯಾಶ್ರೀತ ಪ್ರದೇಶವಾಗಿದ್ದು,...
Know MoreGet latest news karnataka updates on your email.