ಶಿವಮೊಗ್ಗ : ಜಿಲ್ಲಾ ಪೊಲೀಸ್ ಇಲಾಖಾ ವತಿಯಿಂದ ನ.17ರಂದು ಕೈಗೊಂಡ ಮಾದಕ ವಸ್ತುಗಳ ಕುರಿತು ಜನ ಜಾಗೃತಿ ಅಭಿಯಾನದ ಸಮಾರೋಪ ಸಮಾರಂಭದ ಅಂಗವಾಗಿ ಜಾಥಾವನ್ನು ಗೋಪಿ ವೃತ್ತದಿಂದ ಪ್ರಾರಂಭಿಸಿ ಕುವೆಂಪು ರಂಗಮಂದಿರದಲ್ಲಿ ಮುಕ್ತಾಯಗೊಳಿಸಲಾಯಿತು. ನಂತರ ಕುವೆಂಪು ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ಸಮಾರೋಪ ಸಮಾರಂಭದಲ್ಲಿ, ಮಾನ್ಯ ಜಿಲ್ಲಾಧಿಕಾರಿಗಳು, ಜಿಲ್ಲಾ ರಕ್ಷಣಾಧಿಕಾರಿಗಳು, ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿಗಳು, ಡಿಎಚ್ಒ ಶಿವಮೊಗ್ಗ, ಬಿಇಓ...
Know MoreGet latest news karnataka updates on your email.