ಮಂಗಳೂರಿನಲ್ಲಿ ಕಾರ್ಪೋರೇಟ್ ಪರ 4 ಕಾರ್ಮಿಕ ಸಂಹಿತೆಗಳ ರದ್ದತಿಗಾಗಿ, ಬೆಲೆಯೇರಿಕೆ ನಿಯಂತ್ರಣ ಕ್ಕಾಗಿ, ಸಂವಿಧಾನದ ಪ್ರಜಾಪ್ರಭುತ್ವ ಮೌಲ್ಯಗಳ ಉಳಿವಿಗಾಗಿ, ರೂ. 24,000 ಸಮಾನ ಕನಿಷ್ಠ ವೇತನಕ್ಕಾಗಿ, ಸಾರ್ವಜನಿಕ ಉದ್ದಿಮೆಗಳ ರಕ್ಷಣೆಗಾಗಿ ಮುಂತಾದ ಹಲವು ಬೇಡಿಕೆಗಳನ್ನು ಮುಂದಿಟ್ಟು, ಭಾರತ ಉಳಿಸಿ, ಜನತೆಯನ್ನು ರಕ್ಷಿಸಿ ಎಂಬ ಘೋಷಣೆಯೊಂದಿಗೆ ಕೇಂದ್ರ ಕಾರ್ಮಿಕ ಸಂಘಟನೆಗಳ ನೇತ್ರತ್ವದಲ್ಲಿ ಮಾರ್ಚ್ 28-29ರಂದು ಎರಡು ದಿನಗಳ...
Know MoreGet latest news karnataka updates on your email.