ಹೊಟ್ಟೆಪಾಡಿಗಾಗಿ ಮೀನುಗಾರಿಕಾ ಉದ್ಯೋಗವನ್ನು ಅರಿಸಿಕೊಂಡು ಮಲ್ಪೆಗೆ ಬಂದಿದ್ದ ಗುಜರಾತ್ ಮೂಲದ ಬಲವಂತ್ ಭಾಯ್ ತಾಂಡೇಲಾ ಎಂಬವರು ಅನಾರೋಗ್ಯಕ್ಕೀಡಾಗಿ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಅವರ ಅಂತ್ಯಕ್ರಿಯೆ ನಡೆಸಲು ಸಂಬಂಧಿಕರು ಅಸಹಾಯಕರಾದ ಹಿನ್ನೆಲೆಯಲ್ಲಿ ಸಮಾಜ ಸೇವಕ ವಿಶು ಶೆಟ್ಟಿ ಅವರೇ ಮುಂದೆ ನಿಂತು ಸಂಬಂಧಿಕರ ಉಪಸ್ಥಿತಿಯಲ್ಲಿ ಬೀಡಿನಗುಡ್ಡೆಯ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆಯನ್ನು ನೆರವೇರಿಸಿ ಮಾನವೀಯತೆ...
Know Moreಮೀನುಗಾರಿಕಾ ದೋಣಿ ಮಗುಚಿ ಓರ್ವ ಸಮುದ್ರ ಪಾಲಾದ ಘಟನೆ ಹೊಸದುರ್ಗದ ತುರುತ್ತಿ ಎಂಬಲ್ಲಿ ಇಂದು ಬೆಳಿಗ್ಗೆ ನಡೆದಿದ್ದು, ಇಬ್ಬರು ಈಜಿ ದಡ...
Know MoreGet latest news karnataka updates on your email.